ಅಂತರಾಷ್ಟ್ರೀಯ

🛑 ಬಾಂಗ್ಲಾದೇಶದಲ್ಲಿ ವಿಮಾನ ದುರಂತ : ಶಾಲಾ ಆವರಣಕ್ಕೆ ಬಿದ್ದ ವಾಯುಪಡೆಯ ತರಬೇತಿ ವಿಮಾನ, ಹಲವರಿಗೆ ಗಾಯ
ಅಂತರಾಷ್ಟ್ರೀಯ

🛑 ಬಾಂಗ್ಲಾದೇಶದಲ್ಲಿ ವಿಮಾನ ದುರಂತ : ಶಾಲಾ ಆವರಣಕ್ಕೆ ಬಿದ್ದ ವಾಯುಪಡೆಯ ತರಬೇತಿ ವಿಮಾನ, ಹಲವರಿಗೆ ಗಾಯ

ಡಾಕಾ, ಜುಲೈ 21:ಬಾಂಗ್ಲಾದೇಶದ ರಾಜಧಾನಿ ಡಾಕಾದ ಉತ್ತರ ಉಟ್ಟಾರಾ ಪ್ರದೇಶದಲ್ಲಿ ಇಂದು ಭೀಕರ ವಿಮಾನ ದುರಂತ ಸಂಭವಿಸಿದೆ. ಬಾಂಗ್ಲಾದೇಶ ವಾಯುಪಡೆಯ ಎಫ್-7 ಬಿಜಿಐ ತರಬೇತಿ ವಿಮಾನವೊಂದು ಮಿಲ್ಸ್ಟೋನ್ ಶಾಲೆ ಮತ್ತು ಕಾಲೇಜಿನ ಆವರಣದಲ್ಲಿ ಕುಸಿದು ಬಿದ್ದು ಹಲವಾರು ನಾಗರಿಕರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ದುರ್ಘಟನೆಯ ಸಮಯದಲ್ಲಿ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಹಾಜರಿದ್ದು, ಪ್ರಾಣಹಾನಿಯ ಸಂಭವನೆ ವ್ಯಕ್ತವಾಗಿದೆ. ಮೃತಪಟ್ಟವರಲ್ಲಿ ಮಕ್ಕಳೂ ಸೇರಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸೇನಾ ಮತ್ತು ಅಗ್ನಿಶಾಮಕ ಇಲಾಖೆಯು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ…

ರಾಜ್ಯ

ಧಾರ್ಮಿಕ

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ

ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು ಪೋಷಿಸುವ ನಿರ್ಧಾರದೊಂದಿಗೆ ಮಠದ ಶಿಷ್ಯರು 50ನೇ ವರ್ಧಂತೀಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಶ್ರೀಗಳವರ ವರ್ಧಂತೀ ಪ್ರಯುಕ್ತ ವೈದಿಕರಿಂದ ಅರುಣಪ್ರಶ್ನಪಾರಾಯಣ, ನವಗ್ರಹ ಶಾಂತಿ, ಅರುಣ ಹವನ, ಆಯುಷ್ಯ ಸೂಕ್ತ ಹವನ,…

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ
ಧಾರ್ಮಿಕ ರಾಷ್ಟ್ರೀಯ

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ಯಾತ್ರಾ ನಾಯಕರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ ಯವರಿಗೆ SჄS ಸುಳ್ಯ ಝೋನ್ ನಾಯಕರು ಧ್ವಜ ಹಸ್ತಾಂತರ ಮಾಡುವ ಮೂಲಕ ಎರಡು ದಿನಗಳ ಉಪಯಾತ್ರೆಗೆ ಚಾಲನೆ ನೀಡಿದರು. ಆದಿತ್ಯವಾರ ಗಾಂಧಿನಗರ ದಿಂದ ಆರಂಭಗೊಂಡು…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ

2025ರ ಜುಲೈ 10 ರಂದು ದೇಶದಾದ್ಯಂತ ಗುರು ಪೂರ್ಣಿಮಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಷಾಢ ಮಾಸದ ಈ ಪವಿತ್ರ ಪೂರ್ಣಿಮಾ ತಿಥಿಯಲ್ಲಿ ಮಹರ್ಷಿ ವೇದವ್ಯಾಸರ ಜಯಂತಿಯನ್ನು ಸಂಭ್ರಮಿಸಲಾಗುತ್ತದೆ. ವೇದವ್ಯಾಸರು ವೇದಗಳನ್ನು ವಿಭಜಿಸಿ ಎಲ್ಲರಿಗೂ ತಿಳಿವಳಿಕೆ ನೀಡಿದ ಮಹಾನ್ ಋಷಿಯಾಗಿದ್ದು, ಅವರಿಗೆ ಗೌರವ ಸಲ್ಲಿಸುವ ದಿನವೇ ಗುರು ಪೂರ್ಣಿಮಾ. ಈ ಕಾರಣದಿಂದ ಈ ದಿನವನ್ನು "ವ್ಯಾಸ ಪೂರ್ಣಿಮಾ" ಎಂದೂ ಕರೆಯಲಾಗುತ್ತದೆ. ಗುರು ಎಂಬ ಶಬ್ದದ ಅರ್ಥ 'ಅಂಧಕಾರವನ್ನು ದೂರ ಮಾಡುವವನು'. ಹಿಂದೂ ಧರ್ಮದಲ್ಲಿ ಮಾತ್ರವಲ್ಲದೆ ಬೌದ್ಧ ಮತ್ತು ಜೈನ…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ
ಅಂತರಾಷ್ಟ್ರೀಯ ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ ಶೈಕ್ಷಣಿಕ
ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ
ಆಧ್ಯಾತ್ಮ ಧಾರ್ಮಿಕ

ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ

ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ , ಗೋಕರ್ಣದ ಶ್ರೀರಾಮಚಂದ್ರಾಪುರ ಮಠದಲ್ಲಿ ಸ್ವಭಾಷಾ ಚಾತುರ್ಮಾಸ್ಯ 2025 ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ ನಡೆಯುತ್ತಿದೆ. ಈ ಪವಿತ್ರ ಚಾತುರ್ಮಾಸ್ಯ ಕಾಲದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತು ನೈತಿಕ ಪ್ರಜ್ಞೆಯ ಕಾರ್ಯಕ್ರಮಗಳು ಯೋಜಿಸಲಾಗಿದೆ. ಕಾರ್ಯಕ್ರಮದ ಪ್ರಮುಖ ದಿನಾಂಕಗಳು ಇಂತಿವೆ:ಶ್ರೀವ್ಯಾಸಪೂಜೆ - ಜುಲೈ 10,ಶ್ರೀಗುರುಪೌರ್ಣಿಮೆ - ಜುಲೈ 13,ಸ್ವಭಾಷಾ ಗೋಷ್ಠಿ 1 - ಜುಲೈ 21,ಶ್ರೀಕೃಷ್ಣಜನ್ಮಾಷ್ಟಮಿ - ಆಗಸ್ಟ್ 16,ಸ್ವಭಾಷಾ ಗೋಷ್ಠಿ 2 -…

ಕ್ರೀಡೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

🛑 ಬಾಂಗ್ಲಾದೇಶದಲ್ಲಿ ವಿಮಾನ ದುರಂತ : ಶಾಲಾ ಆವರಣಕ್ಕೆ ಬಿದ್ದ ವಾಯುಪಡೆಯ ತರಬೇತಿ ವಿಮಾನ, ಹಲವರಿಗೆ ಗಾಯ
ಅಂತರಾಷ್ಟ್ರೀಯ

🛑 ಬಾಂಗ್ಲಾದೇಶದಲ್ಲಿ ವಿಮಾನ ದುರಂತ : ಶಾಲಾ ಆವರಣಕ್ಕೆ ಬಿದ್ದ ವಾಯುಪಡೆಯ ತರಬೇತಿ ವಿಮಾನ, ಹಲವರಿಗೆ ಗಾಯ

ಡಾಕಾ, ಜುಲೈ 21:ಬಾಂಗ್ಲಾದೇಶದ ರಾಜಧಾನಿ ಡಾಕಾದ ಉತ್ತರ ಉಟ್ಟಾರಾ ಪ್ರದೇಶದಲ್ಲಿ ಇಂದು ಭೀಕರ ವಿಮಾನ ದುರಂತ ಸಂಭವಿಸಿದೆ. ಬಾಂಗ್ಲಾದೇಶ ವಾಯುಪಡೆಯ ಎಫ್-7 ಬಿಜಿಐ ತರಬೇತಿ ವಿಮಾನವೊಂದು ಮಿಲ್ಸ್ಟೋನ್ ಶಾಲೆ ಮತ್ತು ಕಾಲೇಜಿನ ಆವರಣದಲ್ಲಿ ಕುಸಿದು ಬಿದ್ದು ಹಲವಾರು ನಾಗರಿಕರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ದುರ್ಘಟನೆಯ ಸಮಯದಲ್ಲಿ ವಿದ್ಯಾರ್ಥಿಗಳು…

ವೈಷ್ಣೋ ದೇವಿಗೆ ತೆರಳುವ ಹಾದಿಯಲ್ಲಿ ಭೂಕುಸಿತ: ಯಾತ್ರೆ ತಾತ್ಕಾಲಿಕ ಸ್ಥಗಿತ
ರಾಷ್ಟ್ರೀಯ

ವೈಷ್ಣೋ ದೇವಿಗೆ ತೆರಳುವ ಹಾದಿಯಲ್ಲಿ ಭೂಕುಸಿತ: ಯಾತ್ರೆ ತಾತ್ಕಾಲಿಕ ಸ್ಥಗಿತ

ಜಮ್ಮು ಮತ್ತು ಕಾಶ್ಮೀರ:ಸೋಮವಾರ ಬೆಳಿಗ್ಗೆ 8.30ರ ಸುಮಾರಿಗೆ, ಕಟ್ರಾ ಪಟ್ಟಣದ ಬಳಿಯ ಗುಲ್ಷನ್ ಕಾ ಲಂಗರ್ ಪ್ರದೇಶದಲ್ಲಿ ಭಾರೀ ಮಳೆಯ ಕಾರಣ ಭೂಕುಸಿತ ಸಂಭವಿಸಿದ್ದು, ಹಳೆಯ ದಾರಿ ಮಾರ್ಗದಲ್ಲಿದ್ದ ಬುಕ್ಕಿಂಗ್ ಕಚೇರಿ ಹಾಗೂ ಲೋಹದ ಮೇಲ್ಪಟ್ಟಿ ಕುಸಿದಿದೆ. ಪರಿಣಾಮವಾಗಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ, ಇದರಲ್ಲಿ ಐವರು ಭಕ್ತರು…

ಧರ್ಮಸ್ಥಳ ಕೇಸ್ ಗೆ ಎಸ್ ಐ ಟಿ ರಚನೆ ಕುರಿತು ಮಾಜಿ ಸಚಿವ ಶ್ರೀರಾಮುಲು ಬೇಜವಾಬ್ದಾರಿ ಹೇಳಿಕೆ
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಕೇಸ್ ಗೆ ಎಸ್ ಐ ಟಿ ರಚನೆ ಕುರಿತು ಮಾಜಿ ಸಚಿವ ಶ್ರೀರಾಮುಲು ಬೇಜವಾಬ್ದಾರಿ ಹೇಳಿಕೆ

ನೂರಾರು ಅತ್ಯಾಚಾರ, ಕೊಲೆಗಳ ಶವವನ್ನು ಹೂತಿಟ್ಟಿದ್ದ ಬಗ್ಗೆ ವ್ಯಕ್ತಿಯೊಬ್ಬ ದೂರು ದಾಖಲಿಸುವ ಮೂಲಕ ಸಂಚಲನ ಸೃಷ್ಟಿಸಿದ್ದ ಕೇಸ್ ನ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಜನರ ಆಕ್ರೋಶ ಮತ್ತು ಹಿರಿಯ ವಕೀಲರ ನಿಯೋಗದ ಮನವಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದೆ. ಆದರೆ…

ಧರ್ಮಸ್ಥಳ ಬುರುಡೆ ಪ್ರಕರಣ – ಹಿಂದೆ ಸರಿಯಲಿದ್ದಾರೆಯೇ ಎಸ್ ಐ ಟಿ ಯ ಇಬ್ಬರು ಅಧಿಕಾರಿಗಳು?
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಬುರುಡೆ ಪ್ರಕರಣ – ಹಿಂದೆ ಸರಿಯಲಿದ್ದಾರೆಯೇ ಎಸ್ ಐ ಟಿ ಯ ಇಬ್ಬರು ಅಧಿಕಾರಿಗಳು?

ರಾಜ್ಯ ಸರ್ಕಾರ ಎಸ್ ಐ ಟಿ ರಚಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಇಬ್ಬರು ಅಧಿಕಾರಿಗಳು ಈ ತನಿಖೆಯಿಂದ ಹಿಂದೆ ಸರಿಯಲಿದ್ದಾರೆ ಎನ್ನುವ ಸುದ್ದಿಗಳು ಕೇಳಿಬರುತ್ತಿದೆ ಎಂ ಎನ್ ಅನುಚೇತ್ ಐಪಿಎಸ್ ಮತ್ತು ಶ್ರೀಮತಿ ಸೌಮ್ಯಲತಾ ಐಪಿಎಸ್ ಅವರು ಈ ತನಿಖೆಯಿಂದ ಹಿಂದೆ ಸರಿಯಲಿದ್ದಾರೆ ಮತ್ತು ಈ ಕುರಿತು ರಾಜ್ಯ…

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ನ್ಯಾಯಕ್ಕಾಗಿ ಸಮಾನಮನಸ್ಕರ ಸಭೆ
ಅಪರಾಧ

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ನ್ಯಾಯಕ್ಕಾಗಿ ಸಮಾನಮನಸ್ಕರ ಸಭೆ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ನಿಗೂಢ ಹಾಗೂ ದಾರುಣ ಹೆಣ್ಣುಮಕ್ಕಳ ಸಾವಿಗೆ ನ್ಯಾಯ ಒದಗಿಸಲು ಆಗ್ರಹಿಸಿ, "#ದೌರ್ಜನ್ಯದವಿರುದ್ಧಸೌಜನ್ಯ" ಹೆಸರಿನಲ್ಲಿ ಒಂದು ಮಹತ್ವದ ಸಮಾನಮನಸ್ಕರ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆ ಜುಲೈ 21, 2025 ರಂದು ಮಧ್ಯಾಹ್ನ 4 ಗಂಟೆಗೆ ಬೆಂಗಳೂರಿನ ಕೆ.ಆರ್ ಸರ್ಕಲ್‌ನ ಅಲುಮ್ಮಿ ಅಸೋಸಿಯೇಷನ್ ಯುಪಿಸಿಎಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ…

ಚೆಸ್ ಜಗತ್ತಿನಲ್ಲಿ ಭಾರತ ಯುವ ತಾರೆ ಪ್ರಗ್ನಾನಂದನ ಮಿಂಚು: ವಿಶ್ವ ನಂ.1 ಕಾರ್ಲ್‌ಸನ್ ವಿರುದ್ಧ 2ನೇ ಜಯ
ಕ್ರೀಡೆ

ಚೆಸ್ ಜಗತ್ತಿನಲ್ಲಿ ಭಾರತ ಯುವ ತಾರೆ ಪ್ರಗ್ನಾನಂದನ ಮಿಂಚು: ವಿಶ್ವ ನಂ.1 ಕಾರ್ಲ್‌ಸನ್ ವಿರುದ್ಧ 2ನೇ ಜಯ

ಭಾರತದ ಚೆಸ್ ಕ್ಷೇತ್ರದಲ್ಲಿ ಹೆಮ್ಮೆಪಡುವ ಕ್ಷಣ – 19 ವರ್ಷದ ಯುವ ಗ್ರ್ಯಾಂಡ್ ಮಾಸ್ಟರ್ ರಾಮೇಶ್ಬಾಬು ಪ್ರಗ್ನಾನಂದ ಮತ್ತೊಮ್ಮೆ ತನ್ನ ಪ್ರತಿಭೆಯ ಸಾಬೀತು ಮಾಡಿಸಿದ್ದಾನೆ. ಲಾಸ್ ವೇಗಾಸ್‌ನಲ್ಲಿ ನಡೆಯುತ್ತಿರುವ ಫ್ರೀಸ್ಟೈಲ್ ಚೆಸ್ ಗ್ರ್ಯಾಂಡ್ ಸ್ಲ್ಯಾಮ್ ಟೂರ್ನಿಯಲ್ಲಿ, ಪ್ರಗ್ನಾನಂದನು ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಮೂರು ದಿನಗಳಲ್ಲಿ…

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಐಪಿಎಸ್ ಪ್ರಣವ್ ಮೊಹಂತಿ ನೇತೃತ್ವದ ಎಸ್‌ಐಟಿ ರಚನೆ
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಐಪಿಎಸ್ ಪ್ರಣವ್ ಮೊಹಂತಿ ನೇತೃತ್ವದ ಎಸ್‌ಐಟಿ ರಚನೆ

ಧರ್ಮಸ್ಥಳದಲ್ಲಿ ಶವಗಳನ್ನು ಬಲವಂತವಾಗಿ ಹೂತಿಟ್ಟ ಆರೋಪ ಸಂಬಂಧಿಸಿದ ಕೇಸ್‌ ಇದೀಗ ವಿಶೇಷ ತನಿಖಾ ತಂಡ (ಎಸ್‌ಐಟಿ)ಗೆ ವರ್ಗಾವಣೆಗೊಂಡಿದೆ. ಈ ಎಸ್‌ಐಟಿ ತಂಡದಲ್ಲಿ ಒಟ್ಟು ನಾಲ್ಕು ಐಪಿಎಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅನುಚೇತ್ ಸೌಮ್ಯಾಲತ ಮತ್ತು ಜಿತೇಂದ್ರ ಕುಮಾರ್ ಅವರು ಈ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಐಪಿಎಸ್ ಅಧಿಕಾರಿ ಪ್ರಣವ್…

ಡಿಜಿಟಲ್ ಇಂಡಿಯಾಗೆ ಹತ್ತು ವರ್ಷ: ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ!
ತಂತ್ರಜ್ಞಾನ ರಾಷ್ಟ್ರೀಯ

ಡಿಜಿಟಲ್ ಇಂಡಿಯಾಗೆ ಹತ್ತು ವರ್ಷ: ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ!

ನವ ದೆಹಲಿ: ಡಿಜಿಟಲ್ ಇಂಡಿಯಾ ಯೋಜನೆಗೆ 10 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ MyGov India ಪ್ಲಾಟ್‌ಫಾರ್ಮ್ "A Decade of Digital India - Reel Contest" ಅನ್ನು ಘೋಷಿಸಿದೆ. ಈ ಸ್ಪರ್ಧೆಯು ನೂತನ ಸೃಜನಾತ್ಮಕತೆಯೊಂದಿಗೆ ನಾಗರಿಕರ ಅನುಭವವನ್ನು ಹಂಚಿಕೊಳ್ಳುವ ಮಹತ್ತರ ಅವಕಾಶವಾಗಿದೆ. ಈ ರೀಲ್ಸ್…

🌟 ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅನುಶ್ರೀ ಮದುವೆ ಸುದ್ದಿ
ಮನೋರಂಜನೆ ರಾಜ್ಯ

🌟 ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅನುಶ್ರೀ ಮದುವೆ ಸುದ್ದಿ

ಕನ್ನಡದ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಶ್ರೀ ಅವರ ಮದುವೆ ಬಗ್ಗೆ ಇದೀಗ ಮತ್ತೆ ಸುದ್ದಿ ಹರಿದಾಡುತ್ತಿದೆ. ಹಿಂದೆಯೂ ಅನೇಕ ಬಾರಿ ವದಂತಿಗಳು ಹರಿದಿದ್ದರೂ, ಈ ಬಾರಿ ವರದಿಗಳ ಪ್ರಕಾರ ಸುದ್ದಿ ನಿಜ ಎನ್ನಲಾಗಿದೆ. ಕುಟುಂಬ ಸದಸ್ಯರು ಆಯ್ಕೆ ಮಾಡಿದ ಯುವಕನೊಂದಿಗೆ ಅನುಶ್ರೀ ವಿವಾಹವಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.…

ಧರ್ಮಸ್ಥಳದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ- ವೀರೇಂದ್ರ ಹೆಗ್ಗಡೆ ಅವರು ತಕ್ಷಣ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು -ರವಿಕೃಷ್ಣಾ ರೆಡ್ಡಿ ಆಕ್ರೋಶ
Uncategorized

ಧರ್ಮಸ್ಥಳದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ- ವೀರೇಂದ್ರ ಹೆಗ್ಗಡೆ ಅವರು ತಕ್ಷಣ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು -ರವಿಕೃಷ್ಣಾ ರೆಡ್ಡಿ ಆಕ್ರೋಶ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿ ಕೃಷ್ಣಾ ರೆಡ್ಡಿ ಅವರು ವೀರೇಂದ್ರ ಹೆಗ್ಗಡೆ ಅವರು ತಕ್ಷಣ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಅವರ ಊರಿನಲ್ಲಿ ಈ ತರ ಘಟನೆಯಾಗಿದೆ ಎಂದು ತಿಳಿದಾಗ ಅವರೇ ಮುಂದೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI