ಅಂತರಾಷ್ಟ್ರೀಯ

​CWG 2026: ಮೀರಾಬಾಯಿ ಚಾನು ‘ಗೋಲ್ಡನ್ ಹ್ಯಾಟ್ರಿಕ್’; ವೇಟ್‌ಲಿಫ್ಟಿಂಗ್‌ನಲ್ಲಿ ಮೆರೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

​CWG 2026: ಮೀರಾಬಾಯಿ ಚಾನು ‘ಗೋಲ್ಡನ್ ಹ್ಯಾಟ್ರಿಕ್’; ವೇಟ್‌ಲಿಫ್ಟಿಂಗ್‌ನಲ್ಲಿ ಮೆರೆದ ಭಾರತ!

​ಗ್ಲ್ಯಾಸ್ಗೋ: ಕಾಮನ್‌ವೆಲ್ತ್ ಗೇಮ್ಸ್ 2026ರ 4ನೇ ದಿನ ಭಾರತೀಯ ವೇಟ್‌ಲಿಫ್ಟರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ತಾರಾ ಲಿಫ್ಟರ್ ಮೀರಾಬಾಯಿ ಚಾನು ಐತಿಹಾಸಿಕ 'ಗೋಲ್ಡನ್ ಹ್ಯಾಟ್ರಿಕ್' ಸಾಧನೆ ಮಾಡುವ ಮೂಲಕ ಭಾರತಕ್ಕೆ ಗ್ಲ್ಯಾಸ್ಗೋ ಗೇಮ್ಸ್‌ನ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಚಾನು ಐತಿಹಾಸಿಕ ಸಾಧನೆ​: ಮಹಿಳೆಯರ 48 ಕೆಜಿ ವಿಭಾಗದಲ್ಲಿ ಕಣಕ್ಕಿಳಿದಿದ್ದ ಮೀರಾಬಾಯಿ ಚಾನು, 2018 (ಗೋಲ್ಡ್ ಕೋಸ್ಟ್) ಹಾಗೂ 2022 (ಬರ್ಮಿಂಗ್‌ಹ್ಯಾಮ್) ಆವೃತ್ತಿಗಳ ಬಳಿಕ ಇದೀಗ 2026ರಲ್ಲೂ ಸ್ವರ್ಣ ಪದಕ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಕಾಮನ್‌ವೆಲ್ತ್ ಗೇಮ್ಸ್…

ರಾಜ್ಯ

ಧಾರ್ಮಿಕ

ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಬೇಕು : ರಾಮಚಂದ್ರಾಪುರ ಶ್ರೀ

29.07.2026 ರಂದು ವ್ಯಾಸಪೂಜೆಯ ಮೂಲಕ ಚಾತುರ್ಮಾಸ್ಯಕ್ಕೆ ಚಾಲನೆ ಚಾತುರ್ಮಾಸ್ಯದ ಅಂಗವಾಗಿ ನಡೆದ ಧಾನ್ಯಲಕ್ಷ್ಮೀ ಪೂಜೆ ಹಾಗೂ ಪೂರ್ವಸಿದ್ಧತಾ ಸಭೆ ನಮ್ಮ ಪ್ರಾಚೀನ ಆಚರಣೆಗಳ ಹಿನ್ನೆಲೆ ತಿಳಿಯದೇ ಇರುವುದರಿಂದ ನಮ್ಮ ಆಚಾರಗಳು ಕಂದಾಚಾರ ಇರಬಹುದು ಎಂದು ಭಾವಿಸಿ ಅನೇಕರು ಅವುಗಳನ್ನು ಕೈಬಿಟ್ಟಿದ್ದಾರೆ. ನಮ್ಮ ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆ ಹಾಗೂ ಹಿನ್ನೆಲೆಯನ್ನು ಸಮಾಜಕ್ಕೆ ತಿಳಿಸಬೇಕಾದ ಅಗತ್ಯತೆ ಇದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಪರಿಸರದಲ್ಲಿ ಅನ್ನಬ್ರಹ್ಮ ಚಾತುರ್ಮಾಸ್ಯದ ಅಂಗವಾಗಿ…

ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಬೇಕು : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ
ರಾಮ ಮಂದಿರ ಟ್ರಸ್ಟ್‌ಗೆ ಮೊದಲ ಸಿಇಒ ನೇಮಕ: ಕೊನೆಯ ದಿನದ ವೇಳೆಗೆ ಸಲ್ಲಿಕೆಯಾದವು 1,000ಕ್ಕೂ ಹೆಚ್ಚು ಅರ್ಜಿಗಳು!
ಧಾರ್ಮಿಕ ರಾಷ್ಟ್ರೀಯ

ರಾಮ ಮಂದಿರ ಟ್ರಸ್ಟ್‌ಗೆ ಮೊದಲ ಸಿಇಒ ನೇಮಕ: ಕೊನೆಯ ದಿನದ ವೇಳೆಗೆ ಸಲ್ಲಿಕೆಯಾದವು 1,000ಕ್ಕೂ ಹೆಚ್ಚು ಅರ್ಜಿಗಳು!

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನವಾದ ಶನಿವಾರದ ವೇಳೆಗೆ ದೇಶಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರೀಕ್ಷೆಗೂ ಮೀರಿ ಬರೋಬ್ಬರಿ 1,000ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪ್ರತಿಷ್ಠಿತ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಟ್ರಸ್ಟ್‌ನ ಮೂಲಗಳು ತಿಳಿಸಿವೆ. ಅರ್ಜಿ ಸಲ್ಲಿಸಿದವರಲ್ಲಿ ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳೇ ಹೆಚ್ಚು!​ ಟ್ರಸ್ಟ್‌ಗೆ ಬಂದಿರುವ ಒಟ್ಟು ಅರ್ಜಿಗಳಲ್ಲಿ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕ್ರೀಡೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಬೇಕು : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ

ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಬೇಕು : ರಾಮಚಂದ್ರಾಪುರ ಶ್ರೀ

29.07.2026 ರಂದು ವ್ಯಾಸಪೂಜೆಯ ಮೂಲಕ ಚಾತುರ್ಮಾಸ್ಯಕ್ಕೆ ಚಾಲನೆ ಚಾತುರ್ಮಾಸ್ಯದ ಅಂಗವಾಗಿ ನಡೆದ ಧಾನ್ಯಲಕ್ಷ್ಮೀ ಪೂಜೆ ಹಾಗೂ ಪೂರ್ವಸಿದ್ಧತಾ ಸಭೆ ನಮ್ಮ ಪ್ರಾಚೀನ ಆಚರಣೆಗಳ ಹಿನ್ನೆಲೆ ತಿಳಿಯದೇ ಇರುವುದರಿಂದ ನಮ್ಮ ಆಚಾರಗಳು ಕಂದಾಚಾರ ಇರಬಹುದು ಎಂದು ಭಾವಿಸಿ ಅನೇಕರು ಅವುಗಳನ್ನು ಕೈಬಿಟ್ಟಿದ್ದಾರೆ. ನಮ್ಮ ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆ ಹಾಗೂ ಹಿನ್ನೆಲೆಯನ್ನು…

​CWG 2026: ಮೀರಾಬಾಯಿ ಚಾನು ‘ಗೋಲ್ಡನ್ ಹ್ಯಾಟ್ರಿಕ್’; ವೇಟ್‌ಲಿಫ್ಟಿಂಗ್‌ನಲ್ಲಿ ಮೆರೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

​CWG 2026: ಮೀರಾಬಾಯಿ ಚಾನು ‘ಗೋಲ್ಡನ್ ಹ್ಯಾಟ್ರಿಕ್’; ವೇಟ್‌ಲಿಫ್ಟಿಂಗ್‌ನಲ್ಲಿ ಮೆರೆದ ಭಾರತ!

​ಗ್ಲ್ಯಾಸ್ಗೋ: ಕಾಮನ್‌ವೆಲ್ತ್ ಗೇಮ್ಸ್ 2026ರ 4ನೇ ದಿನ ಭಾರತೀಯ ವೇಟ್‌ಲಿಫ್ಟರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ತಾರಾ ಲಿಫ್ಟರ್ ಮೀರಾಬಾಯಿ ಚಾನು ಐತಿಹಾಸಿಕ 'ಗೋಲ್ಡನ್ ಹ್ಯಾಟ್ರಿಕ್' ಸಾಧನೆ ಮಾಡುವ ಮೂಲಕ ಭಾರತಕ್ಕೆ ಗ್ಲ್ಯಾಸ್ಗೋ ಗೇಮ್ಸ್‌ನ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಚಾನು ಐತಿಹಾಸಿಕ ಸಾಧನೆ​: ಮಹಿಳೆಯರ 48 ಕೆಜಿ ವಿಭಾಗದಲ್ಲಿ…

ಭಾರತ vs ಜಿಂಬಾಬ್ವೆ ಟಿ20 ಸರಣಿ: ವೈಭವ್ ಸೂರ್ಯವಂಶಿ ಆರ್ಭಟ, ಭಾರತಕ್ಕೆ 3-0 ಸರಣಿ ಕ್ಲೀನ್ ಸ್ವೀಪ್!
ಅಂತರಾಷ್ಟ್ರೀಯ ಕ್ರೀಡೆ

ಭಾರತ vs ಜಿಂಬಾಬ್ವೆ ಟಿ20 ಸರಣಿ: ವೈಭವ್ ಸೂರ್ಯವಂಶಿ ಆರ್ಭಟ, ಭಾರತಕ್ಕೆ 3-0 ಸರಣಿ ಕ್ಲೀನ್ ಸ್ವೀಪ್!

​ಹರಾರೆ: ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ಕ್ರಿಕೆಟ್ ತಂಡ 35 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ ಭಾರತ ತಂಡ, ಸರಣಿಯ ಮೂರೂ ಪಂದ್ಯಗಳನ್ನು ಗೆದ್ದು…

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಅಪರಾಧ ರಾಜಕೀಯ ರಾಷ್ಟ್ರೀಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ:ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಮತ್ತು ವಿಪಕ್ಷಗಳಿಂದ ವ್ಯಾಪಕ ಪ್ರತಿಭಟನೆ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಾನಿಸಿರುವುದಾಗಿ ಅವರು…

ದಕ್ಷಿಣ ಕನ್ನಡ: ಜುಲೈ 25 ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಪ್ರಾದೇಶಿಕ ರಾಜ್ಯ ಶೈಕ್ಷಣಿಕ ಹವಾಮಾನ ವರದಿ

ದಕ್ಷಿಣ ಕನ್ನಡ: ಜುಲೈ 25 ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜುಲೈ 25, 2026 (ಶನಿವಾರ) ರಂದು ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ. 🏫 ಯಾವೆಲ್ಲಾ ಸಂಸ್ಥೆಗಳಿಗೆ ರಜೆ ಅನ್ವಯ?…

ಭಾರೀ ಮಳೆ ಮುನ್ಸೂಚನೆ: ಜುಲೈ 24ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ಭಾರೀ ಮಳೆ ಮುನ್ಸೂಚನೆ: ಜುಲೈ 24ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 24, 2026 ರಂದು ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ವಿವರ ಭಾರತೀಯ ಹವಾಮಾನ…

​ಶ್ರೇಯಸ್ ಅಯ್ಯರ್ ಪಡೆಗೆ ಚೊಚ್ಚಲ ಜಯ: ಜಿಂಬಾಬ್ವೆ ವಿರುದ್ಧ ಮಿಂಚಿದ 15 ವರ್ಷದ ‘ವಂಡರ್ ಕಿಡ್’ ವೈಭವ್ ಸೂರ್ಯವಂಶಿ!
ಅಂತರಾಷ್ಟ್ರೀಯ ಕ್ರೀಡೆ

​ಶ್ರೇಯಸ್ ಅಯ್ಯರ್ ಪಡೆಗೆ ಚೊಚ್ಚಲ ಜಯ: ಜಿಂಬಾಬ್ವೆ ವಿರುದ್ಧ ಮಿಂಚಿದ 15 ವರ್ಷದ ‘ವಂಡರ್ ಕಿಡ್’ ವೈಭವ್ ಸೂರ್ಯವಂಶಿ!

​ಹರಾರೆ (ಜುಲೈ 23): ಭಾರತ ಕ್ರಿಕೆಟ್‌ನ ಹೊಸ ಸಂವೇದನೆ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಬಾರಿಸಿದ ಬಿರುಗಾಳಿಯಂತಹ ಅರ್ಧಶತಕದ ನೆರವಿನಿಂದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಹೊಸ ನಾಯಕ ಶ್ರೇಯಸ್ ಅಯ್ಯರ್…

ಲೋಕಮಾನ್ಯ ಬಾಲ ಗಂಗಾಧರ ತಿಲಕ್ ಜಯಂತಿ: ದೇಶಾದ್ಯಂತ ಹಿರಿಯ ನಾಯಕರಿಂದ ಭಕ್ತಿಪೂರ್ವಕ ನಮನ
ರಾಷ್ಟ್ರೀಯ

ಲೋಕಮಾನ್ಯ ಬಾಲ ಗಂಗಾಧರ ತಿಲಕ್ ಜಯಂತಿ: ದೇಶಾದ್ಯಂತ ಹಿರಿಯ ನಾಯಕರಿಂದ ಭಕ್ತಿಪೂರ್ವಕ ನಮನ

ಭಾರತದ ಸ್ವಾತಂತ್ರ್ಯ ಸಂಗ್ರಾಮದ ನಾಯಕ, "ಸ್ವರಾಜ್ಯ ನನ್ನ ಜನ್ಮಸಿದ್ಧ ಹಕ್ಕು, ಅದನ್ನು ನಾನು ಪಡೆದೇ ತೀರುತ್ತೇನೆ" ಎಂಬ ಘರ್ಜನೆಯ ಮೂಲಕ ಭಾರತೀಯರಲ್ಲಿ ದೇಶಪ್ರೇಮದ ಕಿಚ್ಚು ಹೊತ್ತಿಸಿದ ಲೋಕಮಾನ್ಯ ಬಾಲ ಗಂಗಾಧರ ತಿಲಕ್ ಅವರ ಜಯಂತಿಯಂದು ಇಡೀ ದೇಶವೇ ಅವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್…

​ಭಾರತಕ್ಕೂ ಬಂತು ಮೊದಲ ಡೆಂಗ್ಯೂ ಲಸಿಕೆ ‘ಕ್ಯುಡೆಂಗಾ’– ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರದಿಂದ ಗ್ರೀನ್ ಸಿಗ್ನಲ್
ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

​ಭಾರತಕ್ಕೂ ಬಂತು ಮೊದಲ ಡೆಂಗ್ಯೂ ಲಸಿಕೆ ‘ಕ್ಯುಡೆಂಗಾ’– ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರದಿಂದ ಗ್ರೀನ್ ಸಿಗ್ನಲ್

​ನವದೆಹಲಿ:ಭಾರತದಲ್ಲಿ ಪ್ರಾಣಾಪಾಯ ಉಂಟುಮಾಡುವ ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಬಹುದೊಡ್ಡ ಮೈಲಿಗಲ್ಲು ಸಿಕ್ಕಿದೆ. ಜಪಾನ್ ಮೂಲದ ಪ್ರಸಿದ್ಧ ಔಷಧ ತಯಾರಿಕಾ ಸಂಸ್ಥೆ 'ಟಕೆಡಾ ಬಯೋಫಾರ್ಮಾಸ್ಯುಟಿಕಲ್ಸ್' (Takeda Biopharmaceuticals) ಅಭಿವೃದ್ಧಿಪಡಿಸಿರುವ 'ಕ್ಯುಡೆಂಗಾ' (QDENGA) ಡೆಂಗ್ಯೂ ಲಸಿಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ (DCGI) ಮಾರುಕಟ್ಟೆ ಅನುಮೋದನೆ ನೀಡಿದೆ.​ಇದರೊಂದಿಗೆ 'ಕ್ಯುಡೆಂಗಾ' ಭಾರತದಲ್ಲಿ ಅನುಮೋದನೆ…

IN vs END 3rd ODI: ಟೀಕಾಕಾರರ ಬಾಯಿ ಮುಚ್ಚಿಸಿದ ‘ಹಿಟ್‌ಮ್ಯಾನ್’ ಸೆಂಚುರಿ; ಆದರೂ ಭಾರತಕ್ಕೆ ತಪ್ಪಲಿಲ್ಲ ಸರಣಿ ಸೋಲಿನ ಆಘಾತ!
ಅಂತರಾಷ್ಟ್ರೀಯ ಕ್ರೀಡೆ

IN vs END 3rd ODI: ಟೀಕಾಕಾರರ ಬಾಯಿ ಮುಚ್ಚಿಸಿದ ‘ಹಿಟ್‌ಮ್ಯಾನ್’ ಸೆಂಚುರಿ; ಆದರೂ ಭಾರತಕ್ಕೆ ತಪ್ಪಲಿಲ್ಲ ಸರಣಿ ಸೋಲಿನ ಆಘಾತ!

​ಲಂಡನ್: ತೀವ್ರ ಕುತೂಹಲ ಕೆರಳಿಸಿದ್ದ ಇಂಗ್ಲೆಂಡ್ ವಿರುದ್ಧದ ಅಂತಿಮ ಹಾಗೂ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 27 ರನ್‌ಗಳ ಸೋಲನುಭವಿಸಿದೆ. ಇದರೊಂದಿಗೆ ಆತಿಥೇಯ ಇಂಗ್ಲೆಂಡ್ ತಂಡ 2-1 ಅಂತರದಲ್ಲಿ ಏಕದಿನ ಸರಣಿಯನ್ನು ಮುಡಿಗೇರಿಸಿಕೊಂಡಿದೆ. ಭಾರತದ ಪರ ರೋಹಿತ್ ಶರ್ಮಾ (138) ಭರ್ಜರಿ ಶತಕ ಸಿಡಿಸಿ ಫಾರ್ಮ್‌ಗೆ ಮರಳಿದರೂ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI